coastal

ಕರಾವಳಿಯಲ್ಲಿ ಇಂದು ಈದುಲ್ ಫಿತ್ರ್‌ ಆಚರಣೆ

ಮಂಗಳೂರು: ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ. ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್‌ ಆಚರಿಸಲು ದ. ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಕೇರಳದ ಪೊನ್ನಾನಿಯಲ್ಲಿ ಆಗಿರುವುದರಿಂದ ಪಶ್ಚಿಮ ಕರಾವಳಿ ತೀರದ ದ. ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್‌ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ […]

ಕರಾವಳಿಯಲ್ಲಿ ಇಂದು ಈದುಲ್ ಫಿತ್ರ್‌ ಆಚರಣೆ Read More »

ದೈವ ಕೋಲದ ಟೂರ್‌ ಪ್ಯಾಕೇಜ್‌ : ತುಳುನಾಡಿನಲ್ಲಿ ಆಕ್ರೋಶ

ಕಂಬಳ, ಬೋಟಿಂಗ್‌ ಜತೆಗೆ ಕೋಲ ವೀಕ್ಷಿಸುವ ಪ್ಯಾಕೇಜ್‌ ಮಂಗಳೂರು : ಕಾಂತಾರ ಸಿನೆಮಾ ಬಳಿಕ ತುಳುನಾಡಿನ ದೈವ ಕೋಲ ಅಪಾರ ಸಂಖ್ಯೆಯಲ್ಲಿ ಜನರನ್ನು ಆಕರ್ಷಿಸುತ್ತಿದೆ. ಇಡೀ ದೇಶದಲ್ಲಿ ತುಳುನಾಡಿನ ದೈವಗಳ ಬಳಿಕ ಕುತೂಹಲ ಹುಟ್ಟಿಕೊಂಡಿದೆ. ಇದೀಗ ಬೆಂಗಳೂರಿನ ಟ್ರಾವೆಲ್‌ ಏಜೆನ್ಸಿ ಸಂಸ್ಥೆಯೊಂದು ಇದನ್ನೇ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ದೈವ ಕೋಲದ ಟೂರ್‌ ಪ್ಯಾಕೇಜ್‌ ಪ್ರಕಟಿಸಿದ್ದು, ಇದಕ್ಕೆ ತುಳುನಾಡಿನ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬೆಂಗಳೂರಿನ ಟ್ರಾವೆಲ್ ಬಡ್ಡಿ ಸಂಸ್ಥೆಯ ಹೆಸರಲ್ಲಿ ದೈವದ ಕೋಲವನ್ನೇ ಮುಂದಿಟ್ಟು ಟೂರ್ ಪ್ಯಾಕೇಜ್

ದೈವ ಕೋಲದ ಟೂರ್‌ ಪ್ಯಾಕೇಜ್‌ : ತುಳುನಾಡಿನಲ್ಲಿ ಆಕ್ರೋಶ Read More »

ಮುಂದುವರಿದ ಮಳೆಯಬ್ಬರ : ಇಂದೂ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಕಾರ್ಕಳ : ಕರಾವಳಿಯಲ್ಲಿ ಮಳೆಯಬ್ಬರ ಮುಂದುವರಿದಿದ್ದು, ಕಳೆದ ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಬುಧವಾರವೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿದೆ. ಎರಡೂ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಎಲ್ಲ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಸಾರಲಾಗಿದೆ. ಪರಿಸ್ಥಿತಿ ನೋಡಿಕೊಂಡು ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾಯ ತಾಲೂಕಿನ ತಹಸೀಲ್ದಾರರರಿಗೆ ನೀಡಲಾಗಿದೆ.ಇನ್ನೂ ಎರಡು ದಿನ ಭಾರಿ

ಮುಂದುವರಿದ ಮಳೆಯಬ್ಬರ : ಇಂದೂ ಶಾಲಾ-ಕಾಲೇಜುಗಳಿಗೆ ರಜೆ Read More »

ಜೂ.1ರಿಂದ ಎರಡು ತಿಂಗಳು ಮೀನುಗಾರಿಕೆ ಸ್ಥಗಿತ

ನಿಯಮ ಉಲ್ಲಂಘಿಸಿದರೆ ಕಠಿಣ ದಂಡ, ಡೀಸೆಲ್‌ ಸಹಾಯಧನ ರದ್ದು ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಜೂ.1ರಿಂದ ಎರಡು ತಿಂಗಳು ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಜಾರಿಗೆ ಬರಲಿದೆ. ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರು ಅಳವಡಿಸಿದ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆ ಜೂ. 1ರಿಂದ ಜುಲೈ 31ರವರೆಗೆ 61 ದಿನ ಸ್ಥಗಿತವಾಗಲಿದೆ.ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಎಂಜಿನ್‌ ಹಾಗೂ ಸಾಂಪ್ರದಾಯಿಕ

ಜೂ.1ರಿಂದ ಎರಡು ತಿಂಗಳು ಮೀನುಗಾರಿಕೆ ಸ್ಥಗಿತ Read More »

ಕರಾವಳಿಯಲ್ಲಿ ಕೆಂಗಣ್ಣು ಹಾವಳಿ

ನೂರಾರು ಮಂದಿಗೆ ಹರಡಿದ ರೋಗ ಮಂಗಳೂರು : ಕರಾವಳಿ ಭಾಗದಲ್ಲಿ ಕೆಂಗಣ್ಣು ರೋಗದ ಹಾವಳಿ ಶುರುವಾಗಿದೆ. ಒಬ್ಬರಿಂದ ಒಬ್ಬರಿಗೆ ಬಹಳ ವೇಗವಾಗಿ ಹರಡುವ ಈ ರೋಗದಿಂದ ಈಗಾಗಲೇ ಸಾವಿರಾರು ಜನ ಬಳಲುತ್ತಿದ್ದಾರೆ. ಕಣ್ಣಿನ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು ಜಿಲ್ಲಾ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಸೂಚನೆ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೆಂಗಣ್ಣು ಕಾಯಿಲೆ ಹೆಚ್ಚಾಗುತ್ತಿದೆ. ಮಂಗಳೂರು ನಗರ , ಬಂಟ್ವಾಳ, ಬೆಳ್ತಂಗಡಿ ತಾಲೂಕು ಪರಿಸರದಲ್ಲಿ ಹೆಚ್ಚಿನ ಜನ ಈ

ಕರಾವಳಿಯಲ್ಲಿ ಕೆಂಗಣ್ಣು ಹಾವಳಿ Read More »

error: Content is protected !!
Scroll to Top