ಕೋವಿಡ್ ಹೆಚ್ಚಳ : ರಾಜ್ಯಕ್ಕೆ ಕೇಂದ್ರದಿಂದ ನಿಯಂತ್ರಣ ನಿರ್ದೇಶನ
ಆರು ರಾಜ್ಯಗಳಿಗೆ ಮುನ್ನೆಚ್ಚರಿಕೆ; ಜ್ವರ, ಉಸಿರಾಟದ ಸಮಸ್ಯೆ ಪ್ರಕರಣಗಳ ಮೇಲೆ ನಿಗಾ ಇಡಲು ಸೂಚನೆ ಹೊಸದಿಲ್ಲಿ : ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾದ ನಿಗಾ ವಹಿಸಲು ಮತ್ತು ಕೋವಿಡ್ ಹರಡುವುದನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡು, ಕೇರಳ, ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ಆರು ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಸಚಿವಾಲಯ, ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ, ಹೊಸ […]
ಕೋವಿಡ್ ಹೆಚ್ಚಳ : ರಾಜ್ಯಕ್ಕೆ ಕೇಂದ್ರದಿಂದ ನಿಯಂತ್ರಣ ನಿರ್ದೇಶನ Read More »