ಗಾಂಧಿ- ಗೋಡ್ಸೆ ಏಕ್‌ ಯುದ್ಧ್‌ ಸಿನೆಮಾಕ್ಕೆ ಭಾರಿ ವಿರೋಧ

ನಿರ್ದೇಶಕರಿಗೆ ಜೀವ ಬೆದರಿಕೆ ಮುಂಬೈ: ಗಾಂಧಿ- ಗೋಡ್ಸೆ ಏಕ್‌ ಯುದ್ಧ್‌ ಸಿನೆಮಾಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು, ನಿರ್ದೇಶಕ ರಾಜ್‌ಕುಮಾರ್ ಸಂತೋಷಿ ಅವರಿಗೆ ಕೊಲೆ ಬೆದರಿಕೆ ಕರೆ ಬಂದಿರುವ ಕುರಿತು ಪೊಲೀಸ್‌ ದೂರು ದಾಖಲಾಗಿದೆ. ಸಂತೋಷಿ ಹೆಚ್ಚುವರಿ ಭದ್ರತೆಗಾಗಿ ಮನವಿ ಮಾಡಿದ್ದಾರೆ.ಜೀವ ಬೆದರಿಕೆ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ವಿಶೇಷ ಪೊಲೀಸ್ ಆಯುಕ್ತ ದೇವನ್ ಭಾರ್ತಿ ಅವರಿಗೆ ಮನವಿ ಸಲ್ಲಿಸಿರುವ ರಾಜ್ ಕುಮಾರ್ ಸಂತೋಷಿ, ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರ ಗುಂಪೊಂದು ಸುದ್ದಿಗೋಷ್ಠಿಗೂ ಅಡ್ಡಿಪಡಿಸಿರುವುದಾಗಿ ತಿಳಿಸಿದ್ದಾರೆ.ಚಿತ್ರ ಬಿಡುಗಡೆ ಮಾಡದಂತೆ, ಪ್ರಚಾರವನ್ನು […]

ಗಾಂಧಿ- ಗೋಡ್ಸೆ ಏಕ್‌ ಯುದ್ಧ್‌ ಸಿನೆಮಾಕ್ಕೆ ಭಾರಿ ವಿರೋಧ Read More »