ಕೆಂಪೇಗೌಡ ಪ್ರತಿಮೆ ಅನಾವರಣ

ನಾಡಿಗೆ ಹೆಮ್ಮೆ ಎಂದ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅನಾವರಣಗೊಳಿಸಿದ್ದಾರೆ. ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸೇರಿ ದಾಖಲೆ ನಿರ್ಮಿಸಿರುವ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ ಬಳಿಕ ಪ್ರತಿಮೆಗೆ ವಂದನೆ ಸಲ್ಲಿಸಿದರು.ಇಡೀ ನಾಡಿಗೆ ಹೆಮ್ಮೆಯ ಕ್ಷಣ ಎಂದು ಮೋದಿ ಈ ಸಂದರ್ಭವನ್ನು ಬಣ್ಣಿಸಿದರು.100 ಟನ್ ಕಂಚು, 120 […]

ಕೆಂಪೇಗೌಡ ಪ್ರತಿಮೆ ಅನಾವರಣ Read More »