ಮಂಗಳೂರು ಡ್ರಗ್‌ ಪ್ರಕರಣಕ್ಕೆ ಟ್ವಿಸ್ಟ್‌ : ಆಧಾರ ರಹಿತ ಬಂಧನ ಎಂಬ ಆರೋಪ

ವಕೀಲ, ವಿಧಿ ವಿಜ್ಞಾನ ತಜ್ಞರಿಂದ ವೈದ್ಯರನ್ನು ಬಂಧಿಸಿರುವುದಕ್ಕೆ ತೀವ್ರ ಆಕ್ಷೇಪ ಮಂಗಳೂರು: ಮಾದಕ ದ್ರವ್ಯ ಸೇವನೆ ಮತ್ತು ಸಾಗಾಟ ಪ್ರಕರಣದಲ್ಲಿ ಮಂಗಳೂರಿನಲ್ಲಿ ಇತ್ತೀಚಿಗೆ ಹಲವು ವೈದ್ಯರು ಮತ್ತು ವಿದ್ಯಾರ್ಥಿಗಳನ್ನು ಬಂಧಿಸಿದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅವೈಜ್ಞಾನಿಕ ಹಾಗೂ ಆಧಾರರಹಿತವಾಗಿ ತನಿಖೆ ನಡೆಸಲಾಗಿದೆ ಎಂದು ವಿಧಿ ವಿಜ್ಞಾನ ತಜ್ಞ ಡಾ. ಮಹಾಬಲ ಶೆಟ್ಟಿ ಆರೋಪಿಸಿದ್ದಾರೆ. ಹಿರಿಯ ವಕೀಲ ಮನೋರಾಜ್ ರಾಜೀವ ಹೈಕೋರ್ಟ್ ಮಧ್ಯ ಪ್ರವೇಶಿಸಿ ಸಿಬಿಐ ಅಥವಾ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಮನವಿ ಮಾಡಿದ್ದಾರೆ. ಇಲ್ಲವಾದರೆ […]

ಮಂಗಳೂರು ಡ್ರಗ್‌ ಪ್ರಕರಣಕ್ಕೆ ಟ್ವಿಸ್ಟ್‌ : ಆಧಾರ ರಹಿತ ಬಂಧನ ಎಂಬ ಆರೋಪ Read More »