mangalore

ದಕ್ಷಿಣ ಕನ್ನಡ ಜನತೆಗೆ ಕೃತಜ್ಞತೆ ಹೇಳಿದ ಮೋದಿ

2 ಕಿ.ಮೀ. ರೋಡ್‌ ಶೋಗೆ ಹರಿದು ಬಂದ ಜನಸಾಗರ ಮಂಗಳೂರು: ಲೋಕಸಭಾ ಚುನಾವಣೆ ಪ್ರಚಾರದ ಅಂಗವಾಗಿ ಭಾನುವಾರ ರಾತ್ರಿ ಮಂಗಳೂರಿನಲ್ಲಿ ಭರ್ಜರಿ ರೋಡ್‌ ಶೋ ನಡೆಸಿರುವ ಪ್ರಧಾನಿ ನರೇಂದ್ರ ಮೋದಿಯವರು ಇದಾದ ಒಂದು ತಾಸಿನೊಳಗೆ ತನ್ನ ಟ್ವಿಟ್ಟರ್‌ ಖಾತೆ ಮೂಲಕ ರೋಡ್‌ ಶೋ ಫೋಟೊಗಳನ್ನು ಹಾಕಿ ಕರಾವಳಿಯ ಜನರಿಗೆ ಕೃತಜ್ಞತೆ ಹೇಳಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದು ಕೊಂಡಿರುವ ಪ್ರಧಾನಿಯವರು, ಮಂಗಳೂರಿನಲ್ಲಿ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ […]

ದಕ್ಷಿಣ ಕನ್ನಡ ಜನತೆಗೆ ಕೃತಜ್ಞತೆ ಹೇಳಿದ ಮೋದಿ Read More »

ಎಳನೀರು ಕುಡಿದು 15 ಮಂದಿ ಅಸ್ವಸ್ಥ

ಮಂಗಳೂರು : ಎಳನೀರು ಕುಡಿದು ಸುಮಾರು 15 ಮಂದಿ ಅಸ್ವಸ್ಥರಾದ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಅಡ್ಯಾರ್‍ನಲ್ಲಿರುವ ಎಳನೀರು ಮತ್ತು ಐಸ್‌ಕ್ರೀಮ್ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ ಎಳನೀರು ಖರೀದಿಸಿದ್ದರು. ಈ ಎಳನೀರು ಕುಡಿದ ಬಳಿಕ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ವಾಂತಿ ಮತ್ತು ಭೇದಿಯಿಂದ ಬಳಲಿದ್ದಾರೆ. ಅಸ್ವಸ್ಥಗೊಂಡ ಮೂವರಿಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 12 ಮಂದಿ ಹೊರರೋಗಿಗಳಾಗಿ ಔಷಧಿ ಪಡೆದಿದ್ದಾರೆ. ಘಟನೆ ಬಳಿಕ

ಎಳನೀರು ಕುಡಿದು 15 ಮಂದಿ ಅಸ್ವಸ್ಥ Read More »

1 ವರ್ಷದ ಮಗುವಿನ ಜೊತೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಮಂಗಳೂರು: ಒಂದು ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಿನ್ನೆ ರಾತ್ರಿ ಹರೇಕಳ ಕಡವಿನ ಬಳಿ ಸಂಭವಿಸಿದೆ. ಅಡ್ಯಾರ್‌ನ ನಾಗರಾಜ್‌ ಎಂಬವರ ಪತ್ನಿ ಚೈತ್ರಾ (30) ಮಗು ದಿಯಾಂಶ್‌ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು.ಮಗುವಿನ ಜತೆ ಚೈತ್ರಾ ಮಧ್ಯಾಹ್ನ ವೇಳೆ ನಾಪತ್ತೆಯಾಗಿದ್ದು, ಸಾಮಾಜಿಕ ಜಾಲತಾಣದ ಮೂಲಕ ಹುಡುಕಾಟಕ್ಕೆ ಸಂಬಂಧಿಕರು ಮನವಿ ಮಾಡಿದ್ದರು. ಗುರುವಾರವಷ್ಟೇ 1 ವರ್ಷದ ಮಗುವಿನ ಹುಟ್ಟುಹಬ್ಬ ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದರು.ಶುಕ್ರವಾರ ಮಧ್ಯಾಹ್ನ ಸೇತುವೆ ಮೇಲಿಂದಾಗಿ ನಡೆದುಕೊಂಡು

1 ವರ್ಷದ ಮಗುವಿನ ಜೊತೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಜೂನ್‌ನಲ್ಲಿ ಮಂಗಳೂರು – ಬೆಂಗಳೂರು ವಂದೇ ಭಾರತ್‌ ರೈಲು

ಜನರ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದ ನಳಿನ್‌ ಮಂಗಳೂರು: ಕರಾವಳಿ ಭಾಗದ ಬಹು ಬೇಡಿಕೆಯ ಮಂಗಳೂರು-ಬೆಂಗಳೂರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಜೂನ್‌ ತಿಂಗಳಲ್ಲಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ. ಬೆಂಗಳೂರು-ಮಂಗಳೂರು ಮಧ್ಯೆ ರೈಲ್ವೇ ಹಳಿ ಮೇಲ್ದರ್ಜೆಗೇರಿಸುವ ಕಾಮಗಾರಿ ಭರದಿಂದ ಸಾಗಿದೆ. ಬಹುತೇಕ ಜೂನ್‌ನಲ್ಲಿ ವಂದೇ ಭಾರತ್‌ ಓಡಾಟ ಶುರುವಾಗಲಿದೆ ಎಂದಿದ್ದಾರೆ.ಮಂಗಳೂರಿನಿಂದ – ರಾಜಧಾನಿ ಬೆಂಗಳೂರಿಗೆ ವಂದೇ ಭಾರತ್‌ ರೈಲು ಸೇವೆ ಪ್ರಾರಂಭವಾಗಬೇಕೆಂಬುದು ಈ ಭಾಗದ ಜನರ ಬೇಡಿಕೆಯಾಗಿದೆ.

ಜೂನ್‌ನಲ್ಲಿ ಮಂಗಳೂರು – ಬೆಂಗಳೂರು ವಂದೇ ಭಾರತ್‌ ರೈಲು Read More »

ಪತ್ರಕರ್ತ ಮನೋಹರ್‌ ಪ್ರಸಾದ್‌ ಶ್ರದ್ಧಾಂಜಲಿ ಸಭೆ

ಕಾರ್ಕಳ : ಪ್ರತಿಯೊಬ್ಬರ ಮನದಲ್ಲಿ ಅಚ್ಚಳಿಯದೆ ಉಳಿಯುವ ವ್ಯಕ್ತಿತ್ವ ಎಂದರೆ ಮನೋಹರ ಪ್ರಸಾದ್‌ ಅವರದ್ದು. ಸ್ನೇಹಮಯಿ ಮನೋಹರ್‌ ಪ್ರಸಾದ್‌ ಅವರ ಬಗ್ಗೆ ಮಾತನಾಡಲು ಅಕ್ಷರಗಳು ಸಾಲದು ಎಂದು ಜೇಸಿಐ ರಾಷ್ಟ್ರೀಯ ತರಬೇತಿದಾರ, ಇನ್ನಾ ಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಭಟ್‌ ಹೇಳಿದರು. ಅವರು ಮಾ. 6ರಂದು ಹೊಟೇಲ್‌ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ಜರುಗಿದ ಕನ್ನಡ ಸಾಹಿತ್ಯ ಸಂಘ ಮತ್ತು ಕಾರ್ಯನಿರತ ಪತ್ರಕರ್ತರ ಸಂಘವು ಆಯೋಜಿಸಿದ್ದ ಮನೋಹರ್‌ ಪ್ರಸಾದ್‌ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾನವೀಯ ಗುಣಗಳನ್ನು, ಪ್ರತಿಯೊಂದು

ಪತ್ರಕರ್ತ ಮನೋಹರ್‌ ಪ್ರಸಾದ್‌ ಶ್ರದ್ಧಾಂಜಲಿ ಸಭೆ Read More »

ಆನ್‌ಲೈನ್‌ ಷೇರು ವ್ಯವಹಾರ ನೆಪದಲ್ಲಿ 72 ಲ. ರೂ. ವಂಚನೆ

ಮಂಗಳೂರು: ಆನ್‌ಲೈನ್‌ನಲ್ಲಿ ಷೇರು ಮಾರುಕಟ್ಟೆ ವ್ಯವಹಾರ ಮಾಡಿದರೆ ಕೋಟಿಗಟ್ಟಲೆ ಸಂಪಾದಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 72.31 ಲಕ್ಷ ರೂ. ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಪ್ರಭಾಕರ ಎಂಬವರು ವಂಚನೆಗೊಳಗಾದವರು. ಅವರು ಫೇಸ್‌ಬುಕ್‌ ನೋಡುತ್ತಿದ್ದಾಗ ಷೇರು ಮಾರುಕಟ್ಟೆ ಬಗ್ಗೆ ಜಾಹೀರಾತು ಇತ್ತು. ಸಬ್‌ಸೆಬ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿದಾಗ ಅದರಲ್ಲಿ ಒಂದು ಲಿಂಕ್‌ ಮೂಲಕ ಎರಡು ಆ್ಯಪ್‌ ಡೌನ್‌ಲೋಡ್‌ ಆಯಿತು. ಅದರಲ್ಲಿ ವಿಳಾಸವನ್ನು ನೀಡಿದ ಬಳಿಕ ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಸೇರ್ಪಡೆಗೊಳಿಸಲಾಯಿತು. ಮೊದಲಿಗೆ 50 ಸಾವಿರ ರೂ.ಗಳನ್ನು ಹೂಡಿಕೆ ಮಾಡುವಂತೆ

ಆನ್‌ಲೈನ್‌ ಷೇರು ವ್ಯವಹಾರ ನೆಪದಲ್ಲಿ 72 ಲ. ರೂ. ವಂಚನೆ Read More »

ಮಹಿಳೆಗೆ ಕಿರುಕುಳ : ಹೆಡ್‌ಕಾನ್‌ಸ್ಟೆಬಲ್‌ ಅಮಾನತು

ಮಂಗಳೂರು: ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಬೆದರಿಕೆ ಹಾಕಿದ ಹಾಗೂ ಅಸಭ್ಯ ಸಂದೇಶದ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಕಾವೂರು ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸಂತೋಷ್ ಎಂಬಾತನನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ಆದೇಶಿಸಿದ್ದಾರೆ. ಮಹಿಳೆಯು ಪ್ರಕರಣವೊಂದಕ್ಕೆ ಸಂಬಂಧಿಸಿ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಆ ಮಹಿಳೆಯ ಮೊಬೈಲ್ ನಂಬರ್ ಪಡೆದಿದ್ದ ಹೆಡ್‌ಕಾನ್‌ಸ್ಟೆಬಲ್ ಸಂತೋಷ್ ಆಕೆಗೆ ಅಸಭ್ಯ ರೀತಿಯಲ್ಲಿ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಯಾರಲ್ಲಾದರೂ

ಮಹಿಳೆಗೆ ಕಿರುಕುಳ : ಹೆಡ್‌ಕಾನ್‌ಸ್ಟೆಬಲ್‌ ಅಮಾನತು Read More »

ಮತ್ತೊಂದು ನೈತಿಕ ಪೊಲೀಸ್‌ಗಿರಿ : ಮೂವರ ಬಂಧನ

ಮಂಗಳೂರು: ಮಂಗಳೂರಿನಲ್ಲಿ ಇನ್ನೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ನಡೆದಿದೆ. ಶುಕ್ರವಾರ ಕದ್ರಿ ಪಾರ್ಕ್‌ಗೆ ಬಂದಿದ್ದ ಅನ್ಯಕೋಮಿನ ಯುವಕ, ಯುವತಿ ಮೇಲೆ ಮೂವರು ಯುವಕರು ಹಲ್ಲೆ ಮಾಡಿದ್ದು, ಪೊಲೀಸರು ಅವರನ್ನು ಕೂಡಲೇ ಬಂಧಿಸಿದ್ದಾರೆ.ಯುವಕ ಮತ್ತು ಯುವತಿ ದೇರಳಕಟ್ಟೆಯಿಂದ ಬಸ್​ನಲ್ಲಿ ಬಂದಿದ್ದು, ಅಂಬೇಡ್ಕರ್ ವೃತ್ತ ಬಳಿ ಇಳಿದಿದ್ದರು. ಈ ವೇಳೆ ಯುವಕ, ಯುವತಿಯನ್ನು ಯುವಕರ ತಂಡ ಹಿಂಬಾಲಿಸಿಕೊಂಡು ಬಂದಿದೆ. ಕದ್ರಿ ಪಾರ್ಕ್ ಬಳಿ ತಡೆದು ಜೋಡಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಯುವಕ ಮತ್ತು

ಮತ್ತೊಂದು ನೈತಿಕ ಪೊಲೀಸ್‌ಗಿರಿ : ಮೂವರ ಬಂಧನ Read More »

ಮಂಗಳೂರಿನ ಹೆಡ್‌ಕಾನ್‌ಸ್ಟೆಬಲ್‌ ನಾಪತ್ತೆ

ಕರ್ತವ್ಯಕ್ಕೆಂದು ಮನೆಯಿಂದ ತೆರಳಿದವರು ನಾಪತ್ತೆ ಮಂಗಳೂರು: ಪೊಲೀಸ್ ಇಲಾಖೆಯಲ್ಲಿ ಸುಮಾರು 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಹೆಡ್‌ಕಾನ್‌ಸ್ಟೆಬಲ್ ಒಬ್ಬರು ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜುನಾಥ ಹೆಗ್ಡೆ (41) ನಾಪತ್ತೆಯಾಗಿರುವ ಹೆಡ್‌ಕಾನ್‌ಸ್ಟೆಬಲ್. ಕಂಕನಾಡಿ ನಗರ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೆಬಲ್ ಆಗಿದ್ದ ಮಂಜುನಾಥ ಹೆಗ್ಡೆ ಅವರನ್ನು ಮಂಗಳೂರು ನಗರ ಸಿಸಿಆರ್‌ಬಿ ಘಟಕಕ್ಕೆ ಒಒಡಿ ನೆಲೆಯಲ್ಲಿ ವರ್ಗಾವಣೆಗೊಳಿಸಲಾಗಿತ್ತು. ಅಲ್ಲಿ ಕೆಲಸಕ್ಕೆ ವರದಿ ಮಾಡುವುದಾಗಿ ಹೇಳಿ ಜ.13ರಂದು ಮನೆಯಿಂದ ಹೋಗಿದ್ದರು. ಬಳಿಕ ಮನೆಯವರು ಅವರ ಮೊಬೈಲ್‌ಗೆ ಕರೆ ಮಾಡಿದಾಗ

ಮಂಗಳೂರಿನ ಹೆಡ್‌ಕಾನ್‌ಸ್ಟೆಬಲ್‌ ನಾಪತ್ತೆ Read More »

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ

ಹಣೆಗೆ ತಿಲಕವಿಟ್ಟು ಯಾಮಾರಿಸಲು ಯತ್ನಿಸಿದ ವಿದ್ಯಾರ್ಥಿ ಮಂಗಳೂರು : ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ಸಂಭವಿಸಿದೆ. ನಾಲ್ವರಿದ್ದ ಕಾಲೇಜು ವಿದ್ಯಾರ್ಥಿಗಳ ತಂಡವೊಂದು ಉಳ್ಳಾಲದ ಸೋಮೇಶ್ವರ ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ತಂಡದಲ್ಲಿ ಓರ್ವ ಮುಸ್ಲಿಂ ವಿದ್ಯಾರ್ಥಿ ಇರುವುದನ್ನು ಗಮನಿಸಿ ಹಿಂದು ಸಂಘಟನೆಯವರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಈ ವಿದ್ಯಾರ್ಥಿಗಳು ಮೊದಲು ಉಳ್ಳಾಲದ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿತ್ತು. ಮೂವರು ಹಿಂದು ವಿದ್ಯಾರ್ಥಿಗಳಿದ್ದು, ಅವರ ಜತೆಗಿದ್ದ ಮುಸ್ಲಿಂ ವಿದ್ಯಾರ್ಥಿಯೂ ದೇವಸ್ಥಾನದಲ್ಲಿ ಕೈಮುಗಿದು ಹಣೆಗೆ ತಿಲಕ ಇಟ್ಟುಕೊಂಡಿದ್ದ. ಬಳಿಕ ಅವರು ಬೀಚಿನಲ್ಲಿ ತಿರುಗಾಡಲು ಹೊರಟಿದ್ದರು.ಇದನ್ನು

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ Read More »

error: Content is protected !!
Scroll to Top