ಕುಂದಾಪುರದಲ್ಲಿ ಕಳವಾದ ಆಭರಣ 8 ತಿಂಗಳ ಬಳಿಕ ಮುಂಬಯಿಯಲ್ಲಿ ವಶ
ಉಡುಪಿ : ಕಳೆದ ವರ್ಷ ಜೂನ್ 10ರಂದು ಕುಂದಾಪುರದ ಹೊಟೇಲ್ ಒಂದರಿಂದ ಕಳವಾಗಿದ್ದ ಚಿನ್ನಾಭರಣಗಳನ್ನು ಪೊಲೀಸರು ಮುಂಬಯಿಯಲ್ಲಿ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.ಹೋಟೆಲ್ನಲ್ಲಿ ತಂಗಿದ್ದ ಚಿನ್ನದ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಒಬ್ಬರ ಬಳಿಯಿದ್ದ ಸುಮಾರು 22.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವುಗೈಯ್ಯಲಾಗಿತ್ತು. ಪರಾರಿಯಾಗಿದ್ದ ಆರೋಪಿ ಸಹಿತ ಸುಮಾರು 10 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕುಂದಾಪುರ ಪೊಲೀಸರು ಮುಂಬೈನಲ್ಲಿ ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಗಳನ್ನು ರಾಜಸ್ಥಾನದ ಪಾಲಿ ಜಿಲ್ಲೆಯ ಖೋರ್ ಗ್ರಾಮದ ರಾನ್ ರಾಯಲ್ ಯಾನೆ ಬಾಳು ರಾಮ್(21) ಹಾಗೂ ಸೇವಾರಿಯ ಬರ್ಲಾಬೆರಾ […]
ಕುಂದಾಪುರದಲ್ಲಿ ಕಳವಾದ ಆಭರಣ 8 ತಿಂಗಳ ಬಳಿಕ ಮುಂಬಯಿಯಲ್ಲಿ ವಶ Read More »