ಪರಿಶಿಷ್ಟರ ಭೂ ಪರಿವರ್ತನೆ ಸರಳೀಕರಣ

ಶಾಸಕ ರಘುಪತಿ ಭಟ್‌ಗೆ ಅಭಿನಂದನೆ ಕಾರ್ಕಳ: ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ 10 ಸೆಂಟ್ಸ್‌ ವರೆಗಿನ ಜಮೀನನ್ನು ಜಿಲ್ಲಾಧಿಕಾರಿ ಹಂತದಲ್ಲಿ ಭೂ ಪರಿವರ್ತನೆಗೆ ಅವಕಾಶ ಮಾಡಿಕೊಡಲು ಶ್ರಮಿಸಿದ ಉಡುಪಿ ಶಾಸಕ ರಘುಪತಿ ಭಟ್ ಅವರನ್ನು ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಅಭಿನಂದಿಸಿದ್ದಾರೆ.ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಂಜೂರಾದ ಜಮೀನಿನಲ್ಲಿ 10 ಸೆಂಟ್ಸ್ ವರೆಗಿನ ಜಮೀನನ್ನು ಸ್ವಂತ ವಾಸ್ತವ್ಯದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಯವರ ಹಂತದಲ್ಲೇ ಅವಕಾಶ ಕಲ್ಪಿಸಿ […]

ಪರಿಶಿಷ್ಟರ ಭೂ ಪರಿವರ್ತನೆ ಸರಳೀಕರಣ Read More »