ಹಿಂದೂ ಹೇಳಿಕೆಯಿಂದ ಜಾರಕಿಹೊಳಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು?
ರಾಜೀನಾಮೆ ಪಡೆದು ವಿವಾದ ಮುಗಿಸಲು ಕಾಂಗ್ರೆಸ್ ನಾಯಕರ ಚಿಂತನೆ ಬೆಂಗಳೂರು: ಹಿಂದೂ ಅಶ್ಲೀಲ ಪದ ಎಂದು ಹೇಳಿ ವಿವಾದವನ್ನು ಮೈಮೇಲೆ ಎಳೆದುಕೊಂಡಿರುವ ಬೆಳಗಾವಿ ಭಾಗದ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಈಗ ಕಾಂಗ್ರೆಸ್ ಪಾಲಿಗೆ ಬಿಸಿ ತುಪ್ಪವಾಗಿದ್ದಾರೆ. ಈ ಹೇಳಿಕೆ ಸತೀಶ್ ಜಾರಕಿಹೊಳಿ ಅವರ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೂ ಕುತ್ತಿ ತರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸತೀಶ್ ಜಾರಕಿಹೊಳಿ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲೇ ಅಸಮಾಧಾನ, ಆಕ್ರೋಶಕ್ಕೆ ಕಾರಣವಾಗಿದ್ದು, ಅವರ ತಲೆ ದಂಡವಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. […]
ಹಿಂದೂ ಹೇಳಿಕೆಯಿಂದ ಜಾರಕಿಹೊಳಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು? Read More »