ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಮೂರನೇ ವರ್ಷದ ಪುಣ್ಯಸ್ಮರಣೆ – ಬೃಹತ್‌ ರಕ್ತದಾನ ಶಿಬಿರ

ಕಾರ್ಕಳ : ತುರ್ತು ಪರಿಸ್ಥಿತಿಯನ್ನು ಇಂದು ಬಿಜೆಪಿ ಕಟುವಾಗಿ ಟೀಕಿಸುವಲ್ಲಿ ಮಗ್ನವಾಗಿದೆ. ಆದರೆ, ಅವಿಭಜಿತ ದ.ಕ. ಜಿಲ್ಲೆಯಲ್ಲಿ ಭೂಮಸೂದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವಲ್ಲಿ ತುರ್ತು ಪರಿಸ್ಥಿತಿಯೇ ಕಾರಣವಾಗಿತ್ತು ಎಂದು ಹಿರಿಯ ನ್ಯಾಯವಾದಿ, ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಶೇಖರ್‌ ಮಡಿವಾಳ್‌ ಅಭಿಪ್ರಾಯಪಟ್ಟರು. ಅವರು ಭಾನುವಾರ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುಣ್ಯಸ್ಮರಣೆ ಅಂಗವಾಗಿ ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ಭೂಮಿ ಪಡೆದವರ ಮಕ್ಕಳೇ ಬೈಯುತ್ತಿದ್ದಾರೆತುರ್ತು ಪರಿಸ್ಥಿತಿಯಿಂದಲೂ […]

ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಮೂರನೇ ವರ್ಷದ ಪುಣ್ಯಸ್ಮರಣೆ – ಬೃಹತ್‌ ರಕ್ತದಾನ ಶಿಬಿರ Read More »