shirlalu

ಶಿರ್ಲಾಲು : ರಸ್ತೆ ದುರಸ್ತಿಗಿರುವ ತೊಡಕು ನಿವಾರಿಸುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಬಗೆಹರಿಯದ ಸಮಸ್ಯೆ

ಕಾರ್ಕಳ : ಶಿರ್ಲಾಲು ಗ್ರಾಮದ ಮಂಗಳ ಬಾಕ್ಯಾರು ಬಳಿ ನಿರ್ಮಾಣವಾಗಿರುವ ಸೇತುವೆಯ ಇಕ್ಕೆಲಗಳಲ್ಲಿ ಮಣ್ಣು ಹಾಕಲು ಅಡ್ಡಿಪಡಿಸುತ್ತಿರುವವರ ವಿರುದ್ಧ ಅಧಿಕಾರಿಗಳಿಗೆ ದೂರು ನೀಡಿ ತೊಡಕು ನಿವಾರಿಸುವಂತೆ ಮನವಿ ಸಲ್ಲಿಸಿದ್ದರೂ ಅವರು ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಮಂಗಳ ಬಾಕ್ಯಾರು ಸರೋವರ ಫಾರ್ಮ್‌ ಬಳಿ ಅಜೆಕಾರು ಮತ್ತು ಶಿರ್ಲಾಲು ಗ್ರಾಮ ಸಂಪರ್ಕಿಸುವ ರಸ್ತೆಗೆ ಸರಕಾರದ ಅನುದಾನದಿಂದ ರೂ. 3.5 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣಗೊಂಡಿದೆ. ಆದರೆ ಈ ಸೇತುವೆಯ ಇಕ್ಕೆಲಗಳಲ್ಲಿ ಮಣ್ಣು ಹಾಕಿ ಸೇತುವೆಯಿಂದ […]

ಶಿರ್ಲಾಲು : ರಸ್ತೆ ದುರಸ್ತಿಗಿರುವ ತೊಡಕು ನಿವಾರಿಸುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಬಗೆಹರಿಯದ ಸಮಸ್ಯೆ Read More »

ಕಾರ್ಕಳ : ಕ್ಷಯ ಮುಕ್ತ ಗ್ರಾಮಕ್ಕಾಗಿ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮ

ಕಾರ್ಕಳ: ಕೇಂದ್ರ ಸರಕಾರದ ಆಶಯದಂತೆ 2025ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಉಡುಪಿ ಜಿ. ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕೇಂದ್ರ, ಕಾರ್ಕಳ ಕ್ಷಯ ಘಟಕ, ಮಾಳ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗು ಶಿರ್ಲಾಲು ಗ್ರಾಮ ಪಂಚಾಯತ್‌ನ ಸಂಯುಕ್ತ ಆಶ್ರಯದಲ್ಲಿ ಕ್ಷಯ ಮುಕ್ತ ಗ್ರಾಮಕ್ಕಾಗಿ-ಸಮುದಾಯದ ಸಹಭಾಗಿತ್ವ ಕಾರ್ಯಕ್ರಮವು ಸೆ.19 ರಂದು ಶ್ರೀ ಸಿದ್ಧಿವಿನಾಯಕ ಮಂದಿರದಲ್ಲಿ ಜರುಗಿತು. ಶಿರ್ಲಾಲು ಗ್ರಾ. ಪಂ. ಅಧ್ಯಕ್ಷ ರಮಾನಂದ

ಕಾರ್ಕಳ : ಕ್ಷಯ ಮುಕ್ತ ಗ್ರಾಮಕ್ಕಾಗಿ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮ Read More »

ಕಡತ ಕದ್ದ ಕಾಂಗ್ರೆಸ್‌ ಬೆಂಬಲಿತ ಗ್ರಾ.ಪಂ. ಸದಸ್ಯರು – ಪಿಡಿಓ ಅವರಿಂದ ದೂರು ದಾಖಲು

ಕಾರ್ಕಳ : ಪಂಚಾಯತ್‌ ಸದಸ್ಯರೇ ಗ್ರಾಮ ಪಂಚಾಯತ್‌ನ ಕಡತಗಳನ್ನು ಕದ್ದ ಘಟನೆ ಕಾರ್ಕಳ ತಾಲೂಕು ಶಿರ್ಲಾಲು ಗ್ರಾಮ ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ನಡೆದಿದ್ದು, ಈ ಕುರಿತು ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2022ರ ಫೆ. 17ರಂದು ಶಿರ್ಲಾಲು ಗ್ರಾಮ ಪಂಚಾಯತ್‌ ಕಚೇರಿಯಲ್ಲಿ ಸಾಮಾನ್ಯ ಸಭೆ ನಡೆದಿದ್ದು, ಸಭೆಯಲ್ಲಿ ಚರ್ಚೆಗೆ ಇಡಲಾಗಿದ್ದ ಮುಂಡ್ಲಿ ಜಿವಿಪಿ ಇಂಪ್ರಪ್ರೈವೆಟ್ ಲಿಮಿಟೆಡ್ ಗೆ (ಜಲವಿದ್ಯುತ್‌ ಸ್ಥಾವರ) ಸಂಬಂಧಿಸಿದ ಕಡತವನ್ನು ಗ್ರಾ.ಪಂ. ನ ಕಾಂಗ್ರೆಸ್‌ ಬೆಂಬಲಿತ ಸದಸ್ಯರಾದ ಸುಜಿತ್ ಕುಮಾರ್ ಶೆಟ್ಟಿ, ಕಿಶೋರ್

ಕಡತ ಕದ್ದ ಕಾಂಗ್ರೆಸ್‌ ಬೆಂಬಲಿತ ಗ್ರಾ.ಪಂ. ಸದಸ್ಯರು – ಪಿಡಿಓ ಅವರಿಂದ ದೂರು ದಾಖಲು Read More »

error: Content is protected !!
Scroll to Top