ಶಿರ್ಲಾಲು : ರಸ್ತೆ ದುರಸ್ತಿಗಿರುವ ತೊಡಕು ನಿವಾರಿಸುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಬಗೆಹರಿಯದ ಸಮಸ್ಯೆ
ಕಾರ್ಕಳ : ಶಿರ್ಲಾಲು ಗ್ರಾಮದ ಮಂಗಳ ಬಾಕ್ಯಾರು ಬಳಿ ನಿರ್ಮಾಣವಾಗಿರುವ ಸೇತುವೆಯ ಇಕ್ಕೆಲಗಳಲ್ಲಿ ಮಣ್ಣು ಹಾಕಲು ಅಡ್ಡಿಪಡಿಸುತ್ತಿರುವವರ ವಿರುದ್ಧ ಅಧಿಕಾರಿಗಳಿಗೆ ದೂರು ನೀಡಿ ತೊಡಕು ನಿವಾರಿಸುವಂತೆ ಮನವಿ ಸಲ್ಲಿಸಿದ್ದರೂ ಅವರು ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಮಂಗಳ ಬಾಕ್ಯಾರು ಸರೋವರ ಫಾರ್ಮ್ ಬಳಿ ಅಜೆಕಾರು ಮತ್ತು ಶಿರ್ಲಾಲು ಗ್ರಾಮ ಸಂಪರ್ಕಿಸುವ ರಸ್ತೆಗೆ ಸರಕಾರದ ಅನುದಾನದಿಂದ ರೂ. 3.5 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣಗೊಂಡಿದೆ. ಆದರೆ ಈ ಸೇತುವೆಯ ಇಕ್ಕೆಲಗಳಲ್ಲಿ ಮಣ್ಣು ಹಾಕಿ ಸೇತುವೆಯಿಂದ […]