ಮೋದಿ ನಿಂದನೆ : ಸಿದ್ದರಾಮಯ್ಯ ವಿರುದ್ಧ ಇನ್ನೊಂದು ದೂರು
ಹಿಟ್ಲರ್, ಮುಸ್ಸೋಲಿನಿ ಎಂದು ಕರೆದಿರುವ ಸಿದ್ದರಾಮಯ್ಯ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸ್ಸೋಲಿನಿಗೆ ಹೋಲಿಸಿ ಅವಹೇಳನ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ. ಶಾಸಕ ಎಸ್.ಸುರೇಶ್ ಕುಮಾರ್ ಮತ್ತು ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಘಟಕದ ಅಧ್ಯಕ್ಷ ವಿವೇಕ್ ಎಸ್. ರೆಡ್ಡಿ ನೇತೃತ್ವದ ನಿಯೋಗ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅವರನ್ನು ಶನಿವಾರ […]
ಮೋದಿ ನಿಂದನೆ : ಸಿದ್ದರಾಮಯ್ಯ ವಿರುದ್ಧ ಇನ್ನೊಂದು ದೂರು Read More »