ಸಂಪೂರ್ಣ ಭಗವದ್ಗೀತೆಯನ್ನು ತುಳು ಲಿಪಿಯಲ್ಲಿ ಬರೆದ ಮಹಿಳೆ
ಪುತ್ತೂರು ನರಿಮೊಗರು ಕೊಡಂಕೇರಿಯ ಅಪರ್ಣಾ ವಿಶಿಷ್ಟ ಸಾಧನೆ ಮಂಗಳೂರು : ಪುತ್ತೂರಿನ ಯುವತಿ ತುಳು ಭಾಷೆಯಲ್ಲೇ ಭಗವದ್ಗೀತೆ ಬರೆಯುವ ಮೂಲಕ ತುಳು ಭಾಷೆಗೆ ಹೊಸ ಕೊಡುಗೆ ನೀಡಿದ್ದಾರೆ. ಪುತ್ತೂರಿನ ನರಿಮೊಗರಿನ ಕೊಡಂಕೇರಿ ನಿವಾಸಿ ಅಪರ್ಣಾ ಈ ವಿಶಿಷ್ಟ ಪ್ರಯತ್ನ ಮಾಡಿದ ಸಾಧಕಿ. ಭರತನಾಟ್ಯ ಕಲಾವಿದೆಯೂ ಆಗಿರುವ ಅಪರ್ಣಾ ಈಗ ಭಗವದ್ಧೀತೆಯ 18 ಅಧ್ಯಾಯದ ಶ್ಲೋಕ ಮತ್ತು ಸಾರವನ್ನು ತುಳು ಲಿಪಿಯಲ್ಲಿ ಮತ್ತು ಕನ್ನಡ ಲಿಪಿಯ ಮೂಲಕ ತುಳುವಿನಲ್ಲಿ ಬರೆದಿದ್ದು, ತುಳು ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ.ಭಗವದ್ಗೀತೆಯನ್ನು ತುಳು ಲಿಪಿ […]
ಸಂಪೂರ್ಣ ಭಗವದ್ಗೀತೆಯನ್ನು ತುಳು ಲಿಪಿಯಲ್ಲಿ ಬರೆದ ಮಹಿಳೆ Read More »